Quantcast
Channel: VijayKarnataka
Viewing all articles
Browse latest Browse all 6795

ಬೆಳೆ ಸಾಲ ಮನ್ನಾ ಮಾಡಲು ಆಗ್ರಹ

$
0
0

ಹುನಗುಂದ: ರಾಜ್ಯದಲ್ಲಿ 62 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಸರಕಾರ, ಈ ಪ್ರದೇಶದ ರೈತರು ಪ್ರಾಥಮಿಕ ಕಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಪಡೆದಿರುವ ಬೆಳೆಸಾಲವನ್ನು ಭರಣ ಮಾಡಬೇಕು ಮತ್ತು ಸಾಲ ಮರುಪಾವತಿ ಮಾಡದಿರುವಂತೆ ಆದೇಶಿಸಲು ತಾಲೂಕು ಕಷಿಕ ಸಮಾಜದ ನಿರ್ದೇಶಕ ಕೃಷ್ಣಾ ಜಾಲಿಹಾಳ, ಇಬ್ರಾಹಿಂ ನಾಯಕ್ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಲ ಪಡೆದುಕೊಂಡಿರುವ ರೈತರಿಗೆ ಸಾಲ ತುಂಬಲು ಸಂಘಗಳು ನೋಟಿಸ್ ನೀಡಿವೆ. ಬರಗಾಲದಿಂದ ತತ್ತರಿಸಿರುವ ರೈತರು ಸಾಲ ತುಂಬಲು ಸಶಕ್ತರಾಗಿಲ್ಲ. ಇಂತಹ ವೇಳೆ ಒತ್ತಾಯದಿಂದ ವಸೂಲಿ ಮಾಡುವುದರಿಂದ ರೈತರು ಆತ್ಮಹತ್ಯೆಯಂತಹ ಕೃತ್ಯಗಳಿಗೆ ಮುಂದಾಗುವ ಸಂಭವವಿದೆ. ಸರಕಾರ ರೈತರ ಬೆಳೆಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.








Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>