Quantcast
Channel: VijayKarnataka
Viewing all articles
Browse latest Browse all 6795

ಎಚ್‌ಎಎಲ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

$
0
0

ಬೆಂಗಳೂರು: ಬೆಂಗಳೂರು ಮೂಲದ ಸಾರ್ವಜನಿಕ ವಲಯದ ರಕ್ಷಣಾ ಕಂಪನಿ ಎಚ್‌ಎಎಲ್‌ಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ, ಅಮೃತ ಮಹೋತ್ಸವದ ಸ್ಮರಣಾರ್ಥ ಅಂಚೆ ಇಲಾಖೆಯು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದೆ.

ಕರ್ನಾಟಕ ವೃತ್ತದ ಮುಖ್ಯ ಪ್ರಧಾನ ಪೋಸ್ಟ್ ಮಾಸ್ಟರ್ ಉಷಾ ಚಂದ್ರಶೇಖರ್ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಎಚ್‌ಎಎಲ್‌ನ ಎಚ್‌ಆರ್ ವಿಭಾಗದ ನಿರ್ದೇಶಕ ವಿ.ಎಂ ಛಾಮೋಲ ಹಾಗೂ ಉಭಯ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಉಷಾ ಚಂದ್ರಶೇಖರ್, '' ಅಂಚೆ ಇಲಾಖೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸಿದ್ಧಪಡಿಸುವ ' ಮೈ ಸ್ಟಾಂಪ್' ಮಾದರಿಯನ್ನು ಸಿದ್ಧಪಡಿಸಿದ್ದು, ಈ ಪರಿಕಲ್ಪನೆಯಲ್ಲಿ ಅಂಚೆ ಚೀಟಿ ಪಡೆಯುತ್ತಿರುವ ಮೊದಲ ಸಂಸ್ಥೆ ಎಚ್‌ಎಎಲ್ ಆಗಿದೆ'' ಎಂದರು.

''ಎಚ್‌ಎಎಲ್: ದಿ ಫೋರ್ಸ್ ಬಿಹೈಂಡ್ ದಿ ಫೋರ್ಸಸ್'' ಎನ್ನುವುದು ಅಂಚೆ ಚೀಟಿಯಲ್ಲಿರುವ ಘೋಷಾ ವಾಕ್ಯವಾಗಿದೆ. ಅಮದೃತ ಮಹೋತ್ಸವದ ವಿಶೇಷ ಲಾಂಛನವನ್ನೂ ಇದರಲ್ಲಿ ಬಿಂಬಿಸಲಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್