Quantcast
Channel: VijayKarnataka
Viewing all articles
Browse latest Browse all 6795

ಕೆಲಸವನ್ನು 'ಮುನ್ನಭಾಯಿ'ಗೆ ಒಪ್ಪಿಸಿದ ಸರಕಾರಿ ವೈದ್ಯರು

$
0
0

ಚಂಡೀಗಢ್: 'ಮುನ್ನ ಭಾಯಿ ಎಂಬಿಬಿಎಸ್'ನಂಥ ಕಥೆ ಹರಿಯಾಣದ ರೋಹತಕ್‌ನ ಪೋಸ್ಟ್ ಗ್ರ್ಯಾಜುಯೇಟ್ ಇನ್ಸ್‌ಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ಪಿಜಿಐಎಂಎಸ್) ನಡೆದಿದೆ.

ನಾಲ್ವರು ಸರಕಾರಿ ಹಿರಿಯ ವೈದ್ಯರು ತಮ್ಮ ಸ್ಥಾನಕ್ಕೆ ವೈದ್ಯ ಕ್ಷೇತ್ರದಲ್ಲದವರಿಗೆ ಔಟ್‌ಸೋರ್ಸಿಂಗ್ ಮಾಡಿರುವ ಆರೋಪದ ಮೇಲೆ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಮೂವರು ನರತಜ್ಞರು ಹಾಗೂ ಇಂಟೆನ್ಸಿವ್ ಕೇರ್ ಯೂನಿಟ್‌ನ ಮುಖ್ಯಸ್ಥರು ತಮ್ಮ ಸ್ಥಾನಗಳಿಗೆ ಅಂಗಡಿ ಶಾಪ್‌ಕೀಪರ್‌ನಂಥವರಿಗೆ ಔಟ್‌ಸೋರ್ಸಿಂಗ್ ನೀಡಿ, ರೋಗಿಗಳ ಜೀವಗಳೊಂದಿಗೆ ಆಟವಾಡುತ್ತಿದ್ದರು.

ನರತಜ್ಞರಾದ ಡಾ.ಒಮ್‌ವೀರ್ ಸಿಂಗ್, ಡಾ.ಹಿತೇಶ್ ಯಾದವ್, ಡಾ.ಕಪಿಲ್ ಕುಮಾರ್ ಮತ್ತು ಐಸಿಯು ಇನ್‌ಚಾರ್ಜ್ ಡಾ.ಸುಮಿತ್ ಕುಮಾರ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿವೆ. ಸಂಸ್ಥೆಯ ವೈದ್ಯ ಪರಿವೀಕ್ಷಕರು ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದರು.

'ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ,' ಎಂದು ಎಎಸ್ಐ ಅಶೋಕ್ ಕುಮಾರ್ ಹೇಳಿದ್ದಾರೆ.

ಆರೋಪಿಗಳು ಬಂಧಿತರಾದ ನಂತರ ಈ ಕಾರ್ಯಾಚರಣೆ ಹೇಗೆ ನಡೆಯುತ್ತಿತ್ತು ಎಂಬ ಬಗ್ಗೆ ಹೆಚ್ಚಿನ ವಿವರಗಳ ಲಭ್ಯವಾಗಲಿವೆ. ಕಳೆದ ವರ್ಷವೂ ಇಂಥದ್ದೊಂದು ಪ್ರಕರಣ ದಾಖಲಾಗಿತ್ತು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>