Quantcast
Channel: VijayKarnataka
Viewing all articles
Browse latest Browse all 6795

ಸುಪ್ರೀಂ ಕೋರ್ಟ್‌ಗೆ ತಂಬಾಕು ಉದ್ಯಮದ ಮೊರೆ

$
0
0

ಜೈಪುರ: ತಂಬಾಕು ಪದಾರ್ಥಗಳ ಮೇಲೆ ಎಚ್ಚರಿಕೆಯ ಚಿತ್ರ-ಸಂದೇಶವನ್ನು ಶೇ.85ರಷ್ಟು ಗಾತ್ರದಲ್ಲಿ ಮುದ್ರಿಸಬೇಕು ಎನ್ನುವ ಕೇಂದ್ರ ಸರಕಾರದ ನಿಯಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ತಂಬಾಕು ಉದ್ಯಮ ಮುಂದಾಗಿದೆ.

ಸರಕಾರದ ಹೊಸ ನಿಯಮದಿಂದ ಉದ್ಯಮಕ್ಕೆ ತೊಡಕಾಗಿದ್ದು, ದಿನವೊಂದಕ್ಕೆ 452 ಕೋಟಿ ರೂ. ನಷ್ಟವಾಗುತ್ತಿದೆ ಎಂದಿರುವ ತಂಬಾಕು ಉದ್ಯಮಿಗಳು, ಚಿತ್ರ-ಸಂದೇಶಕ್ಕೆ ಸಂಬಂಧಿಸಿದ ನೀತಿಯನ್ನು ಸಡಿಲಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಈಗಾಗಲೇ ವಿವಿಧ ರಾಜ್ಯಗಳಲ್ಲಿನ ಉದ್ಯಮಿಗಳು ಕೋರ್ಟ್‌ಗಳಲ್ಲಿ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಹೊಸ ನೀತಿಗೆ ತಡೆ ನೀಡುವಂತೆ ಕೋರಿ ಕರ್ನಾಟಕ ಬೀಡಿ ಉದ್ಯಮ ಸಂಸ್ಥೆಯೂ ಅರ್ಜಿ ಸಲ್ಲಿಸಿದ್ದು, ವಿಚಾರಣೆಯು ಏ.22ಕ್ಕೆ ನಿಗದಿಯಾಗಿದೆ.

ಏ.1ರಿಂದ ಹೊಸ ನೀತಿ ಜಾರಿಗೆ ಬಂದಿದ್ದು, ಅಂದಿನಿಂದಲೂ ಭಾರತದ ಬೃಹತ್‌ ತಂಬಾಕು ಕಂಪನಿಗಳು, ಉದ್ಯಮವನ್ನು ಸ್ಥಗಿತಗೊಳಿಸಿ ಸರಕಾರದ ನೀತಿಯನ್ನು ವಿರೋಧಿಸಿವೆ. ಈ ಮಧ್ಯೆ, ಐಟಿಸಿ ಕಂಪನಿಯು ಮುಷ್ಕರ ನಿಲ್ಲಿಸಿದೆ.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>