Quantcast
Channel: VijayKarnataka
Viewing all articles
Browse latest Browse all 6795

ಸುದೀಪ್‌ಗೆ ಜೋಡಿಯಾಗುತ್ತಾರಾ ಅಮಲಾ?

$
0
0

ಸುದೀಪ್‌ ಅಭಿನಯದ ಹೊಸ ಚಿತ್ರಕ್ಕೆ ಅಮಲಾ ಪೌಲ್‌ ನಾಯಕಿಯಾಗಿ ನಟಿಸಲಿದ್ದಾರೆ ಎನ್ನುವ ಸುದ್ದಿಯಿದೆ. ಇದು ಎಸ್‌. ಕೃಷ್ಣ ನಿರ್ದೇಶನದ ಚಿತ್ರವಾಗಿದ್ದು ಸುದೀಪ್‌ ಇದರಲ್ಲಿ ಆರ್ಮಿ ಕಮಾಂಡೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗುವ ಸೂಚನೆ ಇದೆ. ಅಮಲಾಗೆ ಇದು ಮೊದಲ ಕನ್ನಡ ಚಿತ್ರ. 'ನನಗೆ ಸ್ಕಿ್ರಪ್ಟ್‌ ಬಹಳ ಇಷ್ಟವಾಗಿದೆ. ಸುದೀಪ್‌ ಜತೆ ಮೊದಲ ಬಾರಿಗೆ ನಟಿಸುತ್ತಿದ್ದೇನೆ. ಸಿನಿಮಾ ತಂಡವೂ ಚೆನ್ನಾಗಿಗ್ದು, ಸ್ಯಾಂಡಲ್‌ವುಡ್‌ ಎಂಟ್ರಿಗೆ ಇದು ಉತ್ತಮ ಸಮಯ' ಎಂದು ಅಮಲಾ ಹೇಳುತ್ತಾರೆ. ಆದರೆ ಚಿತ್ರತಂಡದ ಕಡೆಯಿಂದ ನಾಯಕಿ ಆಯ್ಕೆಯ ಕುರಿತಾಗಿ ಅ-ಕೃತ ಹೇಳಿಕೆ ಹೊರಬಿದ್ದಿಲ್ಲ.

'ಇದೊಂದು ಸಾಮಾಜಿಕ ಕಳಕಳಿಯ ಸಿನಿಮಾ. ರಿಮೇಕ್‌ ಅಲ್ಲ, ಸ್ಟ್ರೈಟ್‌ ಸ್ಟೋರಿ ಇಟ್ಟುಕ್ಕೊಂಡು ಸಿನಿಮಾ ಮಾಡುತ್ತಿದ್ದೇವೆ. ಆರ್ಮಿ ಕಮ್ಯಾಂಡೋ ಆಗಿ ಕಾರ್ಯನಿರ್ವಹಿಸುವ ಹೀರೋನ ಸುತ್ತ ಕತೆ ಓಡುತ್ತದೆ' ಎನ್ನುತ್ತಾರೆ ನಿರ್ದೇಶಕ ಎಸ್‌. ಕೃಷ್ಣ . ಈ ತಿಂಗಳ ಕೊನೆಯಲ್ಲಿ ಚಿತ್ರ ತಂಡ ಕಾಶ್ಮೀರಕ್ಕೆ ತೆರಳಲಿದ್ದು, ಚಿತ್ರೀಕರಣ ಆರಂಭವಾಗಲಿದೆಯಂತೆ. 'ನನ್ನ ಚಿತ್ರದಲ್ಲಿ ಸುದೀಪ್‌ ಗೆಟಪ್‌ ಚೇಂಜ್‌ ಆಗಲಿದೆ. ಹಾಗಾಗಿ ಅವರು ಎಲ್ಲ ಪ್ರಾಜೆಕ್ಟ್ಗಳನ್ನು ಮುಗಿಸಿ ಬಂದರೆ ಚೆನ್ನ' ಎನ್ನುತ್ತಾರೆ. ಸಿನಿಮಾದಲ್ಲಿ ಎಲ್ಲವೂ ನೈಜವಾಗಿ ಕಾಣಬೇಕೆಂಬ ಉದ್ದೇಶದಿಂದ ರಿಯಲ್‌ ಆರ್ಮಿ ಕ್ಯಾಂಪ್‌ಗಳಲ್ಲಿ ಶೂಟಿಂಗ್‌ ಪ್ರಯತ್ನ ಮಾಡುತ್ತಿದ್ದಾರಂತೆ. ಸೆಟ್‌ ಅಷ್ಟೇ ಅಲ್ಲ, ಕೆಲವು ಪಾತ್ರಗಳನ್ನೂ ನಿಜವಾದ ಮಿಲಿಟರಿ ಅ-ಕಾರಿಗಳು ನಿರ್ವಹಿಸಲಿದ್ದಾರೆ.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>