Quantcast
Channel: VijayKarnataka
Viewing all articles
Browse latest Browse all 6795

ರಾಜ್ಯಮಟ್ಟದ ಚೆಸ್‌: ತ್ಯಾಗರಾಜ್‌ಗೆ ಜಯ

$
0
0

ಬೆಂಗಳೂರು: ಯುನೈಟೆಡ್‌ ಕರ್ನಾಟಕ ಚೆಸ್‌ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಮುಕ್ತ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಹಲವು ಬಾರಿ ಪ್ರಶಸ್ತಿ ಗೆದ್ದಿರುವ, ಅಗ್ರ ಶ್ರೇಯಾಂಕದ ಆಟಗಾರ ಸಂಜಯ್‌ ಅವರಿಗೆ ಹಾಸನದ ಎಂ.ಟಿ. ತ್ಯಾಗರಾಜ್‌ ಸೋಲಿನ ಆಘಾತ ನೀಡಿದ್ದಾರೆ.

ಇನೋವೇಟರ್ಸ್‌ ಚೆಸ್‌ ಅಕಾಡೆಮಿಯ ವತಿಯಂದ ನಡೆಯುತ್ತಿರುವ ಚಾಂಪಿಯನ್‌ಷಿಪ್‌ನ ಮೂರನೇ ದಿನದಲ್ಲಿ ಒಟ್ಟು 20 ಆಟಗಾರರು 3 ಅಂಕ ಗಳಿಸಿ ಅಗ್ರ ಸ್ಥಾನದಲ್ಲಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 202 ಆಟಗಾರರು ಈ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಜುಲೈ 9 ರಿಂದ 19ರ ವರೆಗೆ ನಡೆಯಲಿರುವ ರಾಷ್ಟ್ರೀಯ ಚಾಲೆಂಜ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಆಟಗಾರರ ಆಯ್ಕೆ ಇಲ್ಲಿ ನಡೆಯಲಿದೆ.



Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ನಾಳೆ ಮೈಸೂರು ನಗರದ ಈ  ಭಾಗದಲ್ಲಿ ವಿದ್ಯುತ್ ವ್ಯತ್ಯಯ


ಬಟ್ಟೆ ಕಳಚಿ ಸೆಕ್ಸ್ ಗೆ ಕರೆದ ಮಂಗಳಮುಖಿಯರು


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ