Quantcast
Channel: VijayKarnataka
Viewing all articles
Browse latest Browse all 6795

ರೋಗಿಗಳೊಂದಿಗೆ ದರ್ಪದಿಂದ ವರ್ತಿಸಿದ ಅಧಿಕಾರಿ ಅಮಾನತು

$
0
0

ರಾಯ್ಪುರ: ಛತ್ತೀಸ್‌ಗಢದ ಬಲರಾಮಪುರದಲ್ಲಿರುವ ರಾಮಾನುಜನ್‌ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದರ್ಪದಿಂದ ವರ್ತಿಸಿದ ಐಎಎಸ್‌ ಅಧಿಕಾರಿ ಜಗದೀಶ್‌ ಸೋನಕರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ರೋಗಿಗಳು ಮತ್ತು ಅವರ ಸಂಬಂಧಿಕರೊಂದಿಗೆ ಮಾತನಾಡುವಾಗ ಸೋನಕರ್‌ ಅವರ ರೋಗಿಗಳು ಮಲಗಿದ್ದ ಮಂಚದ ಮೇಲೆ ಶೂ ಹಾಕಿದ್ದ ಕಾಲು ಇರಿಸಿ, ಅಧಿಕಾರ ಮದದಿಂದ ವರ್ತಿಸಿದ್ದರು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ರಮಣ್‌ ಸಿಂಗ್‌ ಅವರು ಸೋನಕರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅಷ್ಟೇ ಅಲ್ಲ ಎಲ್ಲ ಹೊಸ ಅಧಿಕಾರಿಗಳಿಗೆ ಸಾಮಾಜಿಕ ನಡತೆ ಹೇಗಿರಬೇಕೆಂಬ ತರಬೇತಿ ನೀಡುವಂತೆ ಆಡಳಿತ ವಿಭಾಗಕ್ಕೆ ಸೂಚನೆ ನೀಡಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>