Quantcast
Channel: VijayKarnataka
Viewing all articles
Browse latest Browse all 6795

ಶಾಲೆಗೆ ಬೀಗ: ಕಚೇರಿಯಲ್ಲಿ ಜಾಗ ಮಾಡಿಕೊಟ್ಟ ಡಿಸಿ

$
0
0

ಮಲಯಾಳಂ ಸಮಯ್

ಕೋಳಿಕ್ಕೋಡ್:
ಸದಾ ಸಮಾಜಮುಖಿ ಹಾಗೂ ಸಾರ್ವಜನಿಕ ನೋವಿಗೆ ಸ್ಪಂದಿಸುವ ಕೋಳಿಕ್ಕೋಡ್ ಜಿಲ್ಲಾಧಿಕಾರಿ ಎನ್. ಪ್ರಶಾಂತ್ ಇದೀಗ ಮತ್ತದೇ ಹೃದಯ ವೈಶಾಲ್ಯತೆ ಮೆರೆದು ಸುದ್ದಿಯಲ್ಲಿದ್ದಾರೆ.

ಕೋರ್ಟ್ ಆದೇಶದಂತೆ ಶಾಲೆಯೊಂದಕ್ಕೆ ಬೀಗ ಹಾಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು, ಅದು ಮತ್ತೆ ಆರಂಭವಾಗುವವರೆಗೂ ತಮ್ಮ ಕಚೇರಿಯಲ್ಲಿಯೇ ಮಕ್ಕಳಿಗೆ ಪಾಠ ಕೇಳಲು ಅನುವು ಮಾಡಿಕೊಟ್ಟಿದ್ದಾರೆ.

ಮಲಪರಂಬ ಅನುದಾನಿತ ಪ್ರಾಥಮಿಕ ಶಾಲೆಯನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಬೀಗ ಜಡಿಯಲಾಗಿದೆ. ಇಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಎಲ್ಲಿಗೆ ಹೋಗುವುದು ಎಂಬ ಚಿಂತೆ ಕಾಡಿತ್ತು. ಮಕ್ಕಳಿಗೆ ಯಾವ ದ್ವಂದ್ವವೂ ಆಗದಂತೆ, ತಮ್ಮ ಕಚೇರಿಗೇ ಕರೆದುಕೊಂಡು ಹೋಗಿ, ಕಾನ್ಫರೆನ್ಸ್ ಹಾಲ್‌ನಲ್ಲಿ ಪಾಠ ಕೇಳಲು ಅನುವು ಮಾಡಿಕೊಟ್ಟಿದ್ದಾರೆ. ಅಷ್ಟೇ ಅಲ್ಲ ಮೊದಲ ತರಗತಿಯನ್ನು ಅವರೇ ತೆಗೆದುಕೊಳ್ಳುತ್ತಿದ್ದು, ಮಕ್ಕಳಲ್ಲಿ ಹೊಸ ಉತ್ಸಾಹ ತುಂಬುತ್ತಿದ್ದಾರೆ.

ಶಾಲೆ ಮತ್ತೆ ಆರಂಭವಾಗುವವರೆಗೂ ಇದೇ ವ್ಯವಸ್ಥೆ ಮುಂದುವರಿಯಲಿದೆ. ಕೇವಲ ಮಕ್ಕಳಿಗೆ ಮಾತ್ರವಲ್ಲ, ಶಾಲಾ ಶಿಕ್ಷಕರಿಗೂ ಅಲ್ಲಿಯೇ ಅಗತ್ಯ ವ್ಯವಸ್ಥೆ ಮಾಡಿಕೊಡಲಾಗಿದೆ. ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಿಕೊಟ್ಟ ಡಿಸಿಯ ಕಾರ್ಯಕ್ಕೆ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>