Quantcast
Channel: VijayKarnataka
Viewing all articles
Browse latest Browse all 6795

ನಾಯಿ ಬೊಗಳೊ ಜಗಳ ಸಾವಿನಲ್ಲಿ ಅಂತ್ಯ

$
0
0

ಪುಣೆ: ಪುಣೆಯ ಹಡಪ್ಸರ ಪ್ರದೇಶದಲ್ಲಿ ನಾಯಿ ಬೊಗಳುವ ವಿಚಾರದಲ್ಲಿ ಬುಧವಾರ ನಡೆದ ಜಗಳ ವ್ಯಕ್ತಿ ಸಾವಿನಲ್ಲಿ ಅಂತ್ಯಗೊಂಡಿದೆ.

ಗಣೇಶ್‌ ಬಾವ್ಲೆ ಅವರ ಸಾಕು ನಾಯಿ, ನಿಲೇಶ್‌ ಎಂಬುವವರನ್ನು ಕಂಡು ಬೊಗಳಲಾರಂಭಿಸಿತು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿತ್ತು.

ಜಗಳ ತಾರಕಕ್ಕೇರಿ, ನಿಲೇಶ್‌ ತಮ್ಮ ಸ್ನೇಹಿತರನ್ನು ಅಲ್ಲಿಗೆ ಕರೆಸಿದರು. ಗಣೇಶ್‌ ನೆರಹೊರೆಯವರು ನಿಲೇಶ್‌ನನ್ನು ಸಮಾಧಾನಪಡಿಸಲು ಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಎರಡೂ ಕಡೆಯವರ ಜಗಳ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಹೊಡೆದಾಟದಲ್ಲಿ ಗಣೇಶ್‌ ಸ್ನೇಹಿತ ಸಾಗರ ಎಂಬಾತನಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ನಿಲೇಶ್‌ ಸೇರಿದಂತೆ ಆತನ ಸ್ನೇಹಿತ ಗೌರವ್‌ ಹಾಗೂ ಇತರ 8 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>