Quantcast
Channel: VijayKarnataka
Viewing all articles
Browse latest Browse all 6795

ಹುತಾತ್ಮ ಸೈನಿಕರಿಗೆ ಸಲಾಂ: ಕುಂಬ್ಳೆ

$
0
0

ಕಾನ್ಪುರ: ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ವೀರ ಮರಣಕ್ಕೀಡಾದ ಭಾರತದ ಕೆಚ್ಚೆದೆಯ ಸೇನಾನಿಗಳಿಗೆ ಭಾರತ ಕ್ರಿಕೆಟ್‌ ತಂಡ ಗೌರವ ಸಲ್ಲಿಸುತ್ತದೆ ಎಂದು ಕೋಚ್‌ ಆನಿಲ್‌ ಕುಂಬ್ಳೆ ತಿಳಿಸಿದ್ದಾರೆ.

ಗ್ರೀನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ತಂಡದ ಅಭ್ಯಾಸದ ವೇಳೆ ಮಾತನಾಡಿದ ಕುಂಬ್ಳೆ, ''ವೀರ ಮರಣಕ್ಕೀಡಾದ ಸೈನಿಕರಿಗೆ ಭಾರತ ತಂಡದ ಪರವಾಗಿ ಸಂತಾಪ ಸೂಚಿಸುತ್ತೇನೆ. ಅವರು ನಮ್ಮ ರಕ್ಷ ಣೆಗಾಗಿ ಪ್ರಾಣವನ್ನೇ ಅರ್ಪಿಸಿದ್ದಾರೆ. ಈ ನೋವನ್ನು ಸಹಿಸಿಕೊಳ್ಳುವುದು ಅವರ ಕುಟುಂಬಗಳಿಗೆ ತುಂಬಾ ಕಷ್ಟ. ಭಾರತ ತಂಡ ಸೈನಿಕರಿಗೆ ಸದಾ ಗೌರವ ಸಲ್ಲಿಸುತ್ತದೆ. ನಮ್ಮ ಕಡೆಯಿಂದ ಆ ಗೌರವ ಯಾವಾಗಲೂ ಇರುತ್ತದೆ,'' ಎಂದು ಕುಂಬ್ಳೆ ತಿಳಿಸಿದರು.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>