Quantcast
Channel: VijayKarnataka
Viewing all articles
Browse latest Browse all 6795

ಕಾಶ್ಮೀರದಲ್ಲಿ ಮತ್ತೆ ಕರ್ಫ್ಯೂ

$
0
0

ಶ್ರೀನಗರ: ಶುಕ್ರವಾರದ ಪ್ರಾರ್ಥನೆಯ ಬಳಿಕ ಗಲಭೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದ ಕೆಲವು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಶ್ರೀನಗರದ ನೌಹಟ್ಟಾ, ಖನ್ಯಾರ್‌, ರೈನಾವಾರಿ, ಸಫಕ್‌ಧಾಲ್‌, ಮಗರಾಜ್‌ ಗುಂಜ್‌, ಮೈಸುಮಾ ಮತ್ತು ಬಂಟಾಮಲೂ ಏಳು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಫ್ರ್ಯೂ ವಿಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಜನರು ಸಭೆ ಸೇರುವುದನ್ನು ನಿಷೇಧಿಸಲಾಗಿದೆ. ಹಿಜಬುಲ್‌ ಸಂಘಟನೆಯ ನಾಯಕ ಬಹ್ರೇನ್‌ ವಾನಿಯ ಹತ್ಯೆಯ ನಂತರ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>