Quantcast
Channel: VijayKarnataka
Viewing all articles
Browse latest Browse all 6795

ಪಾಕ್ ಸೈನಿಕರಿಗೆ ದೀಪಾವಳಿ ಸಿಹಿ ಹಂಚುತ್ತಿಲ್ಲ ಬಿಎಸ್‌ಎಫ್ ಸಿಬ್ಬಂದಿ

$
0
0

ಹೊಸದಿಲ್ಲಿ: ಭಾರತ-ಗಡಿ ಭಾಗದಲ್ಲಿ ಆತಂಕದ ವಾತವಾರಣವಿದ್ದು, ಪಾಕಿಸ್ತಾನ ಪದೆ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪದ್ಧತಿಯಂತೆ ಭಾರತೀಯ ಸೇನೆ ಪಾಕಿಸ್ತಾನ ಗಡಿ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಸಿಹಿ ಹಂಚಿಕೊಳ್ಳದಿರಲು ನಿರ್ಧರಿಸಿದೆ.

ಪಾಕಿಸ್ತಾನದ ಮೂಲದ ಉಗ್ರರ ದಾಳಿಯನ್ನು ಹತ್ತಿಕ್ಕಲ್ಲು ಭಾರತ ಸೆಪ್ಟೆಂಬರ್ 29ಕ್ಕೆ ಸರ್ಜಿಕಲ್ ದಾಳಿ ನಡೆಸಿದೆ. ನಂತರವಂತೂ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ. ಗಡಿ ಭಾಗದಲ್ಲಿ ಭದ್ರತಾ ಸಿಬ್ಬಂದಿ ಸೇರಿ ಐವರು ಭಾರತೀಯ ಸೈನಿಕರು ಮೃತರಾಗಿದ್ದು, 34 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದ ಸೇನೆಯ ನಡೆಗೆ ಭಾರತ ಪ್ರತ್ಯುತ್ತರ ನೀಡಿದ್ದು, ಶನಿವಾರ ನಾಲ್ಕು ಸೇನಾ ಪೋಸ್ಟ್‌ಗಳನ್ನು ನಾಶಗೊಳಿಸಿದೆ. ಅಲ್ಲದೇ ಉಭಯ ದೇಶಗಳ ಸೇನೆಗಳು ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸನ್ನದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದವರಿಂದ ತಕ್ಕ ಸೂಚನೆಯನ್ನೂ ನೀಡಲಾಗಿದೆ.

ಈ ಎಲ್ಲ ಆತಂಕ ವಾತಾವರಣದ ಹಿನ್ನೆಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ, ಪಾಕ್ ಸೈನಿಕರಿಗೆ ಸಿಹಿ ಹಂಚುತ್ತಿಲ್ಲ.


Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>