Quantcast
Channel: VijayKarnataka
Viewing all articles
Browse latest Browse all 6795

ಸಲ್ಮಾನ್‌ ಖುಲಾಸೆ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

$
0
0

ಹೊಸದಿಲ್ಲಿ: ಜೋಧಪುರದಲ್ಲಿ ಜಿಂಕೆಯನ್ನು ಬೇಟೆಯಾಡಿದ ಪ್ರಕರಣದಲ್ಲಿ ಚಿತ್ರನಟ ಸಲ್ಮಾನ್‌ ಖಾನ್‌ ಅವರನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ರಾಜಸ್ತಾನ ಸರಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಿಚಾರಣೆಗೆ ಅಂಗೀಕರಿಸಿದೆ. ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಆರ್‌.ಬಾನುಮತಿ ಅವರನ್ನೊಳಗೊಂಡ ನ್ಯಾಯಪೀಠ ಇದರ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಶೀಘ್ರ ವಿಚಾರಣೆಗೂ ಸಮ್ಮತಿ ಸೂಚಿಸಿದೆ. ಈ ಸಂಬಂಧ ಸಲ್ಮಾನ್‌ ಖಾನ್‌ ಅವರಿಗೂ ನೋಟಿಸ್‌ ನೀಡಿ, ತಕ್ಷಣ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ರಾಜಸ್ತಾನದ ಹೈಕೋರ್ಟ್‌ ಸಲ್ಮಾನ್‌ ಖಾನ್‌ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>