Quantcast
Channel: VijayKarnataka
Viewing all articles
Browse latest Browse all 6795

ಎರಡು ಮೂಟೆ ಹರಿದ ನೋಟು ಪತ್ತೆ

$
0
0

ಕೋಲ್ಕೊತಾ: ಬಂದರು ನಗರಿಯ ವಾಣಿಜ್ಯ ಪ್ರದೇಶದಲ್ಲಿ ಎರಡು ಮೂಟೆಯಷ್ಟು 500/1000 ರೂ. ಮುಖಬೆಲೆಯ ಹರಿದ ನೋಟುಗಳು ಪತ್ತೆಯಾಗಿವೆ. ಚಿಂದಿ ಚಿಂದಿಯಾದ ಸ್ಥಿತಿಯಲ್ಲಿದ್ದ ಎರಡು ಮೂಟೆಗಳಷ್ಟು ದೊಡ್ಡ ಮೊತ್ತದ ನೋಟುಗಳು ಗಾಲ್ಫ್‌ ಕ್ಲಬ್‌ ರಸ್ತೆಯಲ್ಲಿರುವ ಕಸದ ಬುಟ್ಟಿಯಲ್ಲಿ ಎಸೆಯಲಾಗಿತ್ತು. ದಾರಿಹೋಕರು ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇವು ಖೋಟಾ ನೋಟೋ ಇಲ್ಲವೋ ಅಸಲಿಯೋ ಎಂದು ಪತ್ತೆ ಹಚ್ಚುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗಂಗಾ ನದಿಯಲ್ಲಿಯೂ ಹರಿದ ನೋಟುಗಳು ತೇಲಿಬಂದಿದ್ದವು. ಈ ಪ್ರಕರಣದ ನಂತರ ಮತ್ತೆ ಹರಿದ ನೋಟುಗಳ ರಾಶಿ ಕಂಡುಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ರೈಲಿನಲ್ಲಿ ಹಣದ ಕಂತæ: ರೈಲುಗಳಲ್ಲಿ ನಿಷೇಧಿತ ನೋಟುಗಳ ಕಂತೆಗಳನ್ನು (ಸುಮಾರು 98.50 ಲಕ್ಷ ರೂ. ಮೌಲ್ಯ) ಸಾಗಿಸುತ್ತಿದ್ದ ಘಟನೆ ಪಟನಾ ಜಿಲ್ಲೆಯ ದಾನಪುರ ವ್ಯಾಪ್ತಿಯಲ್ಲಿ ನಡೆದಿದೆ. ದಾನಪುರ-ಉದ್ನಾ ಎಕ್ಸ್‌ಪ್ರೆಸ್‌ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಸಾಗಿಸಲಾಗುತ್ತಿದ್ದ 500/1000 ರೂ. ನೋಟುಗಳನ್ನು ಪತ್ತೆ ಹಚ್ಚಿದ ರೈಲ್ವೆ ಪೊಲೀಸರು ಅದನ್ನು ವಶಕ್ಕೆ ಪಡೆದು ನಾಲ್ವರ ವಿರುದ್ಧ ವಿಚಾರಣೆ ಕೈಗೊಂಡಿದ್ದಾರೆ.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್