Quantcast
Channel: VijayKarnataka
Viewing all articles
Browse latest Browse all 6795

ಲಾಭಗಳನ್ನು ಜನತೆಗೆ ತಿಳಿಸಿ: ಸಂಸದರಿಗೆ ಪ್ರಧಾನಿ ಸೂಚನೆ

$
0
0

ಹೊಸದಿಲ್ಲಿ: 500/1000 ರೂ. ನೋಟುಗಳ ಚಲಾವಣೆ ರದ್ದುಗೊಳಿಸಿರುವುದರಿಂದ ಮುಂದಿನ ದಿನಗಳಲ್ಲಿ ಜನರು ಮತ್ತು ದೇಶಕ್ಕಾಗುವ ಲಾಭವನ್ನು ಜನತೆಗೆ ಮನವರಿಕೆ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.

ಬ್ಯಾಂಕ್‌/ಎಟಿಎಂಗಳ ಮುಂದೆ ಜನರು ಅನುಭವಿಸುತ್ತಿರುವ ತಾತ್ಕಾಲಿಕ ಸಂಕಷ್ಟವನ್ನೇ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರಕಾರದ ನಿರ್ಧಾರದ ವಿರುದ್ಧ ಅಪಪ್ರಚಾರ ನಡೆಸುತ್ತಿವೆ. ಮುಂಬರುವ ಉ.ಪ್ರದೇಶ, ಪಂಜಾಬ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಕ್ಷಕ್ಕೆ ಇದು ಮುಳುವಾಗುವ ಸಾಧ್ಯತೆ ಅರಿತಿರುವ ಪ್ರಧಾನಿಯವರು ಗುರುವಾರ ಹಣಕಾಸಿನ ಬಿಕ್ಕಟ್ಟು ನಿವಾರಣೆ ಕುರಿತು ಹಿರಿಯ ಸಚಿವರ ಜತೆ ಸಭೆ ನಡೆಸಿದ ಬಳಿಕ, ಪಕ್ಷದ ಸಂಸದರಿಗೆ ನೋಟು ರದ್ದತಿಯಿಂದಾಗುವ ಲಾಭಗಳನ್ನು ಜನತೆಯಲ್ಲಿ ಮನವರಿಕೆ ಮಾಡಿಕೊಡಿ ಎಂದು ಸೂಚಿಸಿದ್ದಾರೆ. ಅಲ್ಲದೇ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳ ನಿವಾರಣೆಯತ್ತ ಚಿತ್ತ ಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>