Quantcast
Channel: VijayKarnataka
Viewing all articles
Browse latest Browse all 6795

ಮಲ್ಲಿಗೆ ಮನಸ್ಸಿನ ಹಬ್ಬ ಕ್ರಿಸ್‌ಮಸ್‌

$
0
0
ಕ್ರಿಸ್ತಶಕ ಸುಮಾರು ಇಪ್ಪತ್ತೆಂಟನೇ ಇಸವಿಯಲ್ಲಿ ಇಸ್ರಾಯಲ್‌ ನಾಡಿನ ನಜರೇತ ಹಳ್ಳಿಯಲ್ಲಿ ಬಡಗಿಯಾಗಿದ್ದ ಮೂವತ್ತು ವಯಸ್ಸಿನ ಯುವಕನೊಬ್ಬ, ತನ್ನ ಬಡಗಿ ಅಂಗಡಿಯ ಬಾಗಿಲನ್ನು ಮುಚ್ಚಿ ಚರಿತ್ರೆಯನ್ನು ಪ್ರವೇಶಿಸಿದ. ಅತ್ಯಂತ ಸಂಪ್ರದಾಯಬದ್ಧ ನಾಡೊಂದರಲ್ಲಿ ಹುಟ್ಟಿ, ಎಲ್ಲಾ ಸಂಪ್ರದಾಯಗಳಲ್ಲೂ ಸುಪ್ತವಾಗಿದ್ದು ಬದುಕನ್ನು ಹಾಳುಗೆಡಹುವ ಹುಳುಕುಗಳನ್ನು ತೆರೆದು ತೋರಿಸಿದ ಕಾರಣ ಕ್ರಾಂತಿಕಾರಿಯಾದ. ಮಾನವಚರಿತ್ರೆಯ ಕೇಂದ್ರ ಬಿಂದುವಾದ ಇವನ ಜನನ ಕಾಲವನ್ನೇ ಕಾಲ ಮಾಪನವಾಗಿಟ್ಟುಕೊಂಡು ಕ್ರಿಸ್ತ ಪೂರ್ವ- ಕ್ರಿಸ್ತ ಶಕ ಎಂಬ ಕಾಲ ವಿಭಜನಾ ಕ್ರಮ ಪ್ರಾರಂಭವಾಯಿತು. ಮಾನವ ಕಾಲಕ್ಕೆ ಒಂದು ಚೌಕಟ್ಟು ದೊರೆತಂತಾಯಿತು. ಅವನ ಬದುಕು ಬೋಧನೆಗಳನ್ನು ಕಂಡು ಕೇಳಿದ ಜನ, ಇವನಂತೂ ಸಾಮಾನ್ಯ ವ್ಯಕ್ತಿಯಲ್ಲ ಎಂದು ಕೊಂಡರು.ಇವನು ಮರಣ ಹೊಂದಿದ ನೂರು ವರ್ಷಗೊಳಗೆ, ಇವನು ಬರೀ ವ್ಯಕ್ತಿಯಲ್ಲ, ಒಂದು ಮಾನವಾತೀತ ಶಕ್ತಿ, ದೇವಸುತ ಎಂಬ ದೃಢನಂಬಿಕೆ ಬೆಳೆದು ಹರಡಿತು.

Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>