Quantcast
Channel: VijayKarnataka
Viewing all articles
Browse latest Browse all 6795

ನನ್ನ ಮೇಲೆ ದಾಳಿ ಮಾಡಿ: ಸುರೇಶ್ ಗೌಡ ಟ್ವೀಟ್‌

$
0
0

ಮಂಡ್ಯ: ಬೆಂಬಲಿಗರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಟ್ವೀಟ್‌ ಮಾಡಿರುವ ನಾಗಮಂಗಲದ ಮಾಜಿ ಶಾಸಕ ಸುರೇಶ್‌ಗೌಡ, ದ್ವೇಷವಿದ್ದರೆ ನನ್ನ ಮೇಲೆ ಹಲ್ಲೆ ಮಾಡಿ ಎಂದಿದ್ದಾರೆ.

ಮಂಡ್ಯದ ಬಸರಾಳು ಸಮೀಪ ಶಾಸಕ ಚೆಲುವರಾಯಸ್ವಾಮಿ ಹಾಗೂ ಸುರೇಶ್‌ ಗೌಡ ಬೆಂಬಲಿಗರ ನಡುವೆ ಬುಧವಾರ ರಾತ್ರಿ ಗಲಾಟೆ ನಡೆದಿತ್ತು. ನಾಗಮಂಗಲದಲ್ಲಿ ಸುರೇಶ್‌ ಗೌಡ ಅಭಿಮಾನಿಗಳ ಸಂಘದ ಕಚೇರಿ ಮೇಲೂ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸುರೇಶ್‌ ಗೌಡ, 'ರಾಜಕೀಯ ದ್ವೇಷವಿದ್ದರೆ ನೇರವಾಗಿ ನನ್ನ ಮೇಲೆ ಹಲ್ಲೆ ನಡೆಸಿ, ನಮ್ಮ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಮೇಲೆ ನಿಮ್ಮ ಅಧಿಕಾರ ದರ್ಪ ಬೇಡ,' ಎಂದು ಗುಡುಗಿದ್ದಾರೆ.

ಶಾಸಕ ಚೆಲುವರಾಯಸ್ವಾಮಿ ಬೆಂಬಲಿಗರಿಂದ ಸುರೇಶ್‌ ಗೌಡ ಬೆಂಬಲಿಗರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶಾಕಿಂಗ್ ನ್ಯೂಸ್: ಶಾಲೆಯಲ್ಲೇ ಸೆಕ್ಸ್ ವಿಡಿಯೋ ತೋರಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>