Quantcast
Channel: VijayKarnataka
Viewing all articles
Browse latest Browse all 6795

ರೈತರ ಸಾಲ ಮನ್ನಾ ಮಾಡಲು ಎಚ್ಡಿಕೆ ಆಗ್ರಹ

$
0
0

ಬೆಂಗಳೂರು: ಬರಗಾಲದಿಂದಾಗಿ ಸಂಕಷ್ಟದಲ್ಲಿರುವ ನಾಡಿನ ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

'ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ರೈತರ ನೋವು, ಸಂಕಷ್ಟ ಏಕೆ ಕಾಣುತ್ತಿಲ್ಲ ?' ಎಂದು ಅವರು ಪ್ರಶ್ನಿಸಿದ್ದಾರೆ.

'ದೇಶದಲ್ಲಿ 2004 ರಿಂದ 2015 ರವರೆಗೆ ಕಾರ್ಪೊರೇಟ್‌ ಕುಳಗಳ 2.77 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯಮಿಗಳ 1.14 ಲಕ್ಷ ಕೋಟಿ ಸಾಲ ಮನ್ನಾ ಆಗಿದೆ. ಸದ್ಯ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಎನ್‌ಪಿಎ ಮೊತ್ತ 6.8 ಲಕ್ಷ ಕೋಟಿ ರೂ. ಆಗಿದ್ದು, ಅದರಲ್ಲಿ ಉದ್ಯಮಿಗಳ ಪಾಲು ಶೇ.70 ಆಗಿದ್ದರೆ, ರೈತರ ಪಾಲು ಶೇ.1 ಮಾತ್ರ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಗೆ ನಿಜಕ್ಕೂ ರೈತ ಪರ ಕಾಳಜಿ ಇದ್ದಲ್ಲಿ ಸಾಲ ಮನ್ನಾ ಮಾಡುವ ಮೂಲಕ ಬದ್ಧತೆ ಪ್ರದರ್ಶಿಸಲಿ' ಎಂದು ಅವರು ಆಗ್ರಹಿಸಿದ್ದಾರೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>