Quantcast
Channel: VijayKarnataka
Viewing all articles
Browse latest Browse all 6795

ಅನಾರೋಗ್ಯ: ರಮಾನಾಥ ರೈ ಆಸ್ಪತ್ರೆಗೆ ದಾಖಲು

$
0
0


ಬೆಂಗಳೂರು:  ಅನಾರೋಗ್ಯ ಸಂಬಂಧ ಅರಣ್ಯ ಸಚಿವ ರಮಾನಾಥ್‌ ರೈ ಅವರನ್ನು ಗುರುವಾರ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಮುಂಜಾನೆ ಸುಮಾರು 5ರ ವೇಳೆ ಸಚಿವರಿಗೆ ಎದೆ ಹಾಗೂ ತಲೆ ನೋವು ಕಾಣಿಸಿಕೊಂಡಿತ್ತು, ಈ ವೇಳೆ ವೈದ್ಯರ ತಪಾಸಣೆ ನಡೆಸಲಾಗಿತ್ತು. ಇದಾದ ಬಳಿಕ ರೈ ದೈನಂದಿನ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು, ಆದರೆ ಮತ್ತೆ ರೈ ಅವರಿಗೆ ತಲೆ ಸುತ್ತು ಕಾಣಿಸಿಕೊಂಡಿತ್ತು. ಹೀಗಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಮಾನಾಥ ರೈ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ , ವೈದ್ಯಕೀಯ ತಪಾಸಣೆ ನಡೆಸಿ ಸಂಜೆ ಅಥವಾ ರಾತ್ರಿ ವೇಳಗೆ ಸಚಿವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>