Quantcast
Channel: VijayKarnataka
Viewing all articles
Browse latest Browse all 6795

ಆಸ್ಕರ್ ಪ್ರಶಸ್ತಿ ಗ್ರೇಟ್ ಅಲ್ಲ

$
0
0

ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಆಸ್ಕರ್ ಪ್ರಶಸ್ತಿ ಗ್ರೇಟ್ ಅಲ್ಲ ಎಂದು ಹೇಳಿದ್ದಾರೆ. ಲಗಾನ್ ಚಿತ್ರ ಆಸ್ಕರ್ ಪ್ರವೇಶಿಸಲು 9 ಕೋಟಿ ರೂ. ಖರ್ಚು ಮಾಡಬೇಕಾಯ್ತಂತೆ ಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ಏರ್ಪಡಿಸಿದ್ದ ಗಿರೀಶ್ ಕಾಸರವಳ್ಳಿಯವರ ಚಿತ್ರರಂಗದ ಬದುಕನ್ನು ಕುರಿತ ಬೆಳ್ಳಿ ಹೆಜ್ಜೆ ಕಾರ್ಯಕ್ರಮದಲ್ಲಿ ಅವರು ಹೀಗೆ ಹೇಳಿದ್ದಾರೆ.

'ಆಸ್ಕರ್ ಪ್ರಶಸ್ತಿ ಗ್ರೇಟ್ ಎನ್ನುವ ಮಿಸ್‌ಕನ್ಸೆಪ್ಷನ್ ಇದೆ. ಆದರೆ, ಅದು ಸರಿಯಲ್ಲ. ಆಸ್ಕರ್ ಪ್ರಶಸ್ತಿ ಜನಪ್ರಿಯ ಚಿತ್ರಗಳಿಗಾಗಿ ಇರುವುದು. ಪ್ರಯೋಗಾತ್ಮಕ ಚಿತ್ರಗಳಿಗಲ್ಲ' ಎಂದಿದ್ದಾರೆ. ಸಾಮಾನ್ಯವಾಗಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್ ಸ್ಪರ್ಧೆಗಾಗಿ ಭಾರತೀಯ ಚಿತ್ರಗಳನ್ನು ಆಯ್ಕೆ ಮಾಡಿ ಕಳಿಸುತ್ತಿದೆ. ಆದರೆ ಅದು ಎಷ್ಟು ಕೆಟ್ಟ ಚಿತ್ರಗಳನ್ನು ಆಯ್ಕೆ ಮಾಡಿ ಕಳಿಸುತ್ತಾ ಬಂದಿದೆ ಎಂದರೆ, ಆಸ್ಕರ್ ಸಮಿತಿ ಭಾರತದ ಚಿತ್ರಗಳನ್ನು ನೋಡಲು ಹಿಂಜರಿಯುತ್ತಾರೆ' ಎಂದಿರುವ ಅವರು, ಲಗಾನ್ ಚಿತ್ರವನ್ನು ಕಮಿಟಿಯವರು ನೋಡುವಂತೆ ಮಾಡಲು 9 ಕೋಟಿ ಖರ್ಚು ಮಾಡಬೇಕಾಗಿ ಬಂದಿದೆ. ನಾನು ಖಂಡಿತ ಈ ತರ ಹಣ ಖರ್ಚು ಮಾಡಲಿಚ್ಚಿಸುವುದಿಲ್ಲ. ಅದರ ಬದಲು ಒಂದು ಕೋಟಿಯಲ್ಲಿ ಇನ್ನೆರಡು ಚಿತ್ರಗಳನ್ನು ಮಾಡುತ್ತೇನೆ ಎಂದಿದ್ದಾರೆ ಅವರು.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>