Quantcast
Channel: VijayKarnataka
Viewing all articles
Browse latest Browse all 6795

ಮಾಸ್ಟರ್ ಪೀಸ್ ಸಿನಿಮಾ ಪ್ರದರ್ಶನಕ್ಕೆ ಆಗ್ರಹ

$
0
0

ಬೆಂಗಳೂರು: ಬಿಡುಗಡೆಗೂ ಮುನ್ನ ಹಲವು ದಾಖಲೆಗಳನ್ನು ಮಾಡಿರುವ ಮಾಸ್ಟರ್‌ ಪೀಸ್‌ ಚಿತ್ರ ಗುರುವಾರ ರಾಜ್ಯಾದ್ಯಂತ ಬಿಡುಗಡೆ ಆಗಿದ್ದು, ರಾಯಚೂರಿನಲ್ಲಿ ಚಿತ್ರ ಬಿಡುಗಡೆ ಆಗದ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಜಾನೆ ಐದು ಗಂಟೆಯಿಂದಲೇ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಮಾಸ್ಟರ್‌ ಪೀಸ್‌ ಚಿತ್ರ ರಾಯಚೂರಿನ ಚಿತ್ರಮಂದಿರದಲ್ಲಿ ಪ್ರದರ್ಶನವಾಗದ ಬಗ್ಗೆ ಗಲಾಟೆ ನಡೆದಿದೆ.

ಪತ್ರಿಕೆಗಳಲ್ಲಿನ ಜಾಹಿರಾತು ನೋಡಿ ರಾಯಚೂರಿನ ಮಿನಿ ಎಸ್ ಎನ್ ಟಿ ಚಿತ್ರಮಂದಿರದ ಬಳಿ ಬಂದವರಿಗೆ ನಿರಾಸೆ ಕಾದಿತ್ತು. ಚಿತ್ರಮಂದಿರದಲ್ಲಿ ಲೋಫರ್ (ತೆಲಗು) ಸಿನಿಮಾ ಪ್ರದರ್ಶನವಾಗುತ್ತಿತ್ತು. ಇದರಿಂದ ಸಿಟ್ಟಿಗೆದ್ದ ಯಶ್‌ ಅಭಿಮಾನಿಗಳು ಚಿತ್ರಮಂದಿರದ ಮಾಲೀಕರೊಂದಿಗೆ ಜಗಳಕ್ಕೆ ಇಳಿದ ಘಟನೆ ನಡೆದಿದೆ.

ಇಬ್ಬರಿಗೆ ಗಾಯ, ಇಬ್ಬರ ಬಂಧನ:

ಗಂಗಾವತಿಯ ಶಿವ ಚಿತ್ರಮಂದಿರದ ಬಳಿ ಮಾಸ್ಟರ್‌ ಪೀಸ್‌ ಚಿತ್ರದ ಟಿಕೆಟ್‌ಗಾಗಿ ಗಲಾಟೆ ನಡೆದು ಇಬ್ಬರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಜತೆಗೆ, ಗಲಾಟೆಯಲ್ಲಿ ಭಾಗಿ ಆದ ಇಬ್ಬರ ಬಂಧನವಾಗಿದೆ.


Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)



<script src="https://jsc.adskeeper.com/r/s/rssing.com.1596347.js" async> </script>