Quantcast
Channel: VijayKarnataka
Viewing all articles
Browse latest Browse all 6795

1.12 ಲಕ್ಷ ಟನ್ ಬೇಳೆ ಬಿಡುಗಡೆ

$
0
0

ಹೊಸದಿಲ್ಲಿ: ಅಕ್ರಮ ದಾಸ್ತಾನುಗಾರರಿಂದ ಜಪ್ತಿ ಮಾಡಿದ್ದ 1.12 ಲಕ್ಷ ಟನ್ ಬೇಳೆ ಕಾಳುಗಳನ್ನು ಸರಕಾರ ಚಿಲ್ಲರೆ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಪೂರೈಕೆಯನ್ನು ಹೆಚ್ಚಿಸಿ ದರಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಂಡಿದೆ.

ಕಳೆದ ಅಕ್ಟೋಬರ್‌ನಲ್ಲಿ ಪ್ರತಿ ಕೆ.ಜಿಗೆ 200 ರೂ.ಗಳ ಗಡಿ ದಾಟಿದ್ದ ಆಹಾರ ಧಾನ್ಯಗಳ ಬೆಲೆ, ಈಗ 160 ರೂ.ಗಳ ಆಸುಪಸಿಗೆ ಇಳಿಕೆಯಾಗಿದೆ. ಈ ಹಿಂದೆ ಸರಕಾರ ಅಕ್ರಮ ದಾಸ್ತಾನುಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿತ್ತು. ಆಗ ವಶಪಡಿಸಿಕೊಂಡಿದ್ದ ಧಾನ್ಯಗಳನ್ನು ರಿಟೇಲ್ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ.

ನಾನಾ ರಾಜ್ಯಗಳಲ್ಲಿ ಒಟ್ಟು 1,12,545.96 ಟನ್ ಬೇಳೆ ಕಾಳುಗಳನ್ನು ಜಪ್ತಿ ಮಾಡಲಾಗಿತ್ತು. 14 ರಾಜ್ಯಗಳು ಮತ್ತು ಒಂದು ಕೇಂದರಾಡಳಿತ ಪ್ರದೇಶದಲ್ಲಿ ಅಕ್ರಮ ದಾಸ್ತಾನಿನ ಮೇಲೆ 14,726 ದಾಳಿಯನ್ನು ಕೈಗೊಳ್ಳಲಾಗಿತ್ತು. ಮಹಾರಾಷ್ಟ್ರದಲ್ಲಿ 86,709 ಟನ್ ಬೇಳೆ ಕಾಳುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 81,473 ಟನ್‌ಗಳನ್ನು ಚಿಲ್ಲರೆ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 25,545 ಟನ್ ಜಪ್ತಿಯಾಗಿದ್ದು, ಇದರಲ್ಲಿ 22,421 ಟನ್‌ಗಳನ್ನು ಬಿಡುಗಡೆಗೊಳಿಸಲಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>