Quantcast
Channel: VijayKarnataka
Viewing all articles
Browse latest Browse all 6795

ತಿಹಾರ್‌ ಜೈಲಲ್ಲಿ ಜೀವ ಬೆದರಿಕೆ: ಸುಪ್ರೀಂನಲ್ಲಿ ಜಾಮೀನಿಗೆ ಕನ್ನಯ್ಯ ಅರ್ಜಿ

$
0
0

ಹೊಸದಿಲ್ಲಿ: ತನಗೆ ತಿಹಾರ್‌ ಜೈಲಲ್ಲಿ ಜೀವ ಬೆದರಿಕೆ ಇದ್ದು, ಕೂಡಲೇ ಜಾಮೀನು ನೀಡುವಂತೆ ಜೆನ್‌ಯು ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್‌ ನೇರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ.
ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್‌ ಹಾಗೂ ಅಭಯ್‌ ಮನೋಹರ್‌ ಸಪ್ರೆ ಅವರನ್ನೊಳಗೊಂಡ ಪೀಠ ಶುಕ್ರವಾರ ಬೆಳಗ್ಗೆ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.

ಪಟಿಯಾಲಾ ಹೌಸ್‌ ಕೋರ್ಟ್‌ ಸಂಕೀರ್ಣದಲ್ಲಿ ಅಹಿತಕರ ವಾತಾಕರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಕಲಂ 32ರ ಅಡಿ ಸುಪ್ರೀಂಕೋರ್ಟ್‌ಗೆ ನೇರವಾಗಿ ಜಾಮೀನು ಅರ್ಜಿ ಸಲ್ಲಿಸುತ್ತಿರುವುದಾಗಿ ಕನ್ಹಯ್ಯ ಪರ ವಕೀಲರಾದ ವಿರೇಂದ್ರ ಗ್ರೋವರ್‌ ನ್ಯಾಯಾಲಯಕ್ಕೆ ತಿಳಿಸಿದರು.

ಪಟಿಯಾಲ ಕೋರ್ಟ್ ಆವರಣದಲ್ಲಿ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಬಗ್ಗೆ ಸುಪ್ರೀಂಕೋರ್ಟ್ ಹೊರಡಿಸಿದ್ದ ಆದೇಶವನ್ನೂ ಗಾಳಿಗೆ ತೂರಿದ ವಕೀಲರ ಗುಂಪು ಕನ್ಹಯ್ಯ ಮತ್ತು ಪತ್ರಕರ್ತರ ಮೇಲೆ ಮತ್ತೊಮ್ಮೆ ಹಲ್ಲೆ ನಡೆಸಿದ ಬಳಿಕ ದಿಲ್ಲಿಯ ಪಟಿಯಾಲ ಕೋರ್ಟ್ ಆವರಣ ಬುಧವಾರ ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿತ್ತು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>