Quantcast
Channel: VijayKarnataka
Browsing all 6795 articles
Browse latest View live

ಕೈಗಾರಿಕಾ ಉತ್ಪಾದನೆ ಶೇ.3.6ಕ್ಕೆ ಇಳಿಕೆ

ಹೊಸದಿಲ್ಲಿ: ದೇಶದ ಕೈಗಾರಿಕಾ ವಲಯದ ಉತ್ಪಾದನೆ ಕಳೆದ ಸೆಪ್ಟೆಂಬರ್‌ನಲ್ಲಿ ನಾಲ್ಕು ತಿಂಗಳಿನ ಹಿಂದಿನ ಮಟ್ಟಕ್ಕೆ ಕುಸಿದಿದೆ. ಇದು ಶೇಕಡ 3.6ಕ್ಕೆ ಇಳಿಕೆಯಾಗಿದ್ದು ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿರುವುದನ್ನು ಬಿಂಬಿಸಿದೆ. ಕಾರ್ಖಾನೆಗಳಲ್ಲಿನ...

View Article


ಹೂಡಿಕೆದಾರರಿಗೆ 4.4 ಲಕ್ಷ ಕೋಟಿ ರೂ. ನಷ್ಟ

ಎಕನಾಮಿಕ್ ಟೈಮ್ಸ್ ಹೊಸದಿಲ್ಲಿ ಜಾಗತಿಕ ಮಾರುಕಟ್ಟೆಯ ಮಂದಗತಿ ಮತ್ತು ದೇಶೀಯ ಕಂಪನಿಗಳ ನೀರಸ ಫಲಿತಾಂಶ ಸೇರಿದಂತೆ ವಿವಿಧ ಕಾರಣಗಳಿಂದ ಭಾರತೀಯ ಷೇರು ಮಾರುಕಟ್ಟೆ ಕುಸಿತದ ಹಾದಿ ಹಿಡಿದ ಪರಿಣಾಮ ಈ ವರ್ಷ ಮಾರುಕಟ್ಟೆ ಹೂಡಿಕೆದಾರರಿಗೆ ಒಟ್ಟಾರೆ 4.4...

View Article


ಸ್ನ್ಯಾಪ್‌ಡೀಲ್: 5 ನಿಮಿಷದಲ್ಲಿ 60 ಸಾವಿರ ಮ್ಯಾಗಿ ಕಿಟ್‌ ಬಿಕರಿ

ಎಕನಾಮಿಕ್ ಟೈಮ್ಸ್ ಹೊಸದಿಲ್ಲಿ ಇ-ಕಾಮರ್ಸ್ ತಾಣ ಸ್ನ್ಯಾಪ್‌ಡೀಲ್‌ನಲ್ಲಿ ಕೇವಲ 5 ನಿಮಿಷಗಳಲ್ಲಿ 60,000 ಮ್ಯಾಗಿ ನೂಡಲ್ಸ್ ಕಿಟ್‌ಗಳ ಮಾರಾಟ ಗುರುವಾರ ನಡೆದಿದೆ. ಕಳೆದ ವಾರ ಸ್ನ್ಯಾಪ್‌ಡೀಲ್, ಮ್ಯಾಗಿ ನೂಡಲ್ಸ್‌ನ ವಿಶೇಷ ಮಾರಾಟ ' ಫ್ಯ್ಕಾಶ್ ಸೇಲ್...

View Article

ಬಂಗಾರ ದರ 300 ರೂ. ಇಳಿಕೆ

ಹೊಸದಿಲ್ಲಿ: ಜಾಗತಿಕ ಮಟ್ಟದಲ್ಲಿ ಬೆಲೆ ಇಳಿಕೆಯ ಪರಿಣಾಮ ಬಂಗಾರದ ದರದಲ್ಲಿ ಶುಕ್ರವಾ300 ರೂ. ಇಳಿಕೆಯಾಗಿದ್ದು, ಹೊಸದಿಲ್ಲಿಯಲ್ಲಿ 10 ಗ್ರಾಮ್‌ಗೆ 25,950 ರೂ.ಗೆ ತಗ್ಗಿತು. ಕಳೆದ ಮೂರು ತಿಂಗಳಿನ ಅವಧಿಯಲ್ಲಿಯೇ ಇದು ಕನಿಷ್ಠ ಮಟ್ಟವಾಗಿದೆ....

View Article

ಭಾರತದಲ್ಲಿ ವೊಡಾಫೋನ್ 13,000 ಕೋಟಿ ರೂ. ಹೂಡಿಕೆ

ಹೊಸದಿಲ್ಲಿ: ಭಾರತದಲ್ಲಿ ವೊಡಾಫೋನ್ 13,000 ಕೋಟಿ ರೂ.ಗಳನ್ನು ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಲಂಡನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಸಂದರ್ಭ ವೊಡಾಫೋನ್ ಗ್ರೂಪ್‌ನ ಸಿಇಒ ವಿಟ್ಟೋರಿ ಕೊಲಯೊ ಈ ವಿಷಯ ತಿಳಿಸಿದ್ದಾರೆ. ಕಂಪನಿ ತನ್ನ...

View Article


ಏರ್‌ಸೆಲ್‌ನಿಂದ ರೋಮಿಂಗ್ ಪ್ಯಾಕ್ ಹಬ್ಬದ ಕೊಡುಗೆ

ಎಕನಾಮಿಕ್ ಟೈಮ್ಸ್ ಕೋಲ್ಕೊತಾ ಖಾಸಗಿ ಮೊಬೈಲ್ ಫೋನ್ ಆಪರೇಟರ್ 'ಏರ್‌ಸೆಲ್', ಮಾರುಕಟ್ಟೆ ವಿಸ್ತರಣೆಯ ಭಾಗವಾಗಿ ದೀಪಾವಳಿ ಹಬ್ಬಕ್ಕೆ ಉಚಿತ ರೋಮಿಂಗ್ ಪ್ಯಾಕ್ ಕೊಡುಗೆ ಪ್ರಕಟಿಸಿದೆ. 'ಅಪ್ನೊ ಕೆ ಸಾಥ್' ಹೆಸರಿನಲ್ಲಿ ಘೋಷಿಸಿರುವ ದೀಪಾವಳಿ ರೋಮಿಂಗ್...

View Article

ಯುಕೆ ವಿವಿ 1,000 ಪದವೀಧರರಿಗೆ ಟಿಸಿಎಸ್‌ನಿಂದ ತರಬೇತಿ

ಎಕನಾಮಿಕ್ ಟೈಮ್ಸ್ ಲಂಡನ್ ದೇಶದ ಅತಿದೊಡ್ಡ ಸಾಫ್ಟ್‌ವೇರ್ ಸೇವಾ ರಫ್ತು ಕಂಪನಿ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ 'ಟಿಸಿಎಸ್' ಬ್ರಿಟನ್‌ನ 1 ಸಾವಿರ ಪದವೀಧರರಿಗೆ ಐಟಿ ತರಬೇತಿ ನೀಡಲು ನಿರ್ಧರಿಸಿದೆ. ಬ್ರಿಟಿಷ್ ಕೌನ್ಸಿಲ್ ಪಾಲುದಾರಿಕೆಯಲ್ಲಿ ಈ...

View Article

ಸೆನ್ಸೆಕ್ಸ್ 256 ಅಂಕ ಪತನ

ಮುಂಬಯಿ: ಹಣದುಬ್ಬರ ಏರಿಕೆ ಮತ್ತು ಕಾರ್ಖಾನೆಗಳಲ್ಲಿನ ಉತ್ಪಾದನೆ ಇಳಿಕೆಯ ಪರಿಣಾಮ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಮಂಕು ಕವಿದ ವಾತಾವರಣವಿತ್ತು. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 256 ಅಂಕ ಕಳೆದುಕೊಂಡು 25,610.53ಕ್ಕೆ ದಿನದಾಟ...

View Article


ಚಿನ್ನ, ಬೆಳ್ಳಿ ಆಮದು ಸುಂಕ ಮೌಲ್ಯ ಕಡಿತ

ಎಕನಾಮಿಕ್ ಟೈಮ್ಸ್ ಹೊಸದಿಲ್ಲಿ ಕೇಂದ್ರ ಸರಕಾರ ಶುಕ್ರವಾರ ಚಿನ್ನ ಮತ್ತು ಬೆಳ್ಳಿಯ ಆಮದು ಸುಂಕ ಮೌಲ್ಯವನ್ನು ಕಡಿತ ಮಾಡಿದೆ. ಪ್ರತಿ 10 ಗ್ರಾಂ ಚಿನ್ನದ ಆಮದು ಸುಂಕ ಮೌಲ್ಯ 23,415 ರೂ.ಗೆ ಮತ್ತು ಪ್ರತಿ ಕಿಲೋ ಬೆಳ್ಳಿಯ ಆಮದು ಸುಂಕ ಮೌಲ್ಯವನ್ನು...

View Article


ರೈಲು ಟಿಕೆಟ್ ರದ್ದು ಶುಲ್ಕ ದುಪ್ಪಟ್ಟು ಹೆಚ್ಚಳ

ರೀಫಂಡ್‌ಗೆ ಹೊಸ ನಿಯಮ ಜಾರಿ ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ರೈಲು ಟಿಕೆಟ್ ರದ್ದು ಶುಲ್ಕವನ್ನು ದುಪ್ಪಟ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ. ಜತೆಗೆ, ರೀಫಂಡ್ ನೀತಿಯನ್ನು ಪರಿಷ್ಕರಿಸಿದೆ. ರೈಲು ಹೊರಡುವ 4 ತಾಸಿಗೆ ಮುನ್ನವೇ...

View Article

ವಾಸ್ಕೋಡಿಗಾಮ: ಕನ್‌ಫ್ಯೂಸ್ಡ್ ಗಾಮಾ

ಕನ್ನಡ ಸಿನಿಮಾ: ವಾಸ್ಕೋಡಿಗಾಮ * ಪದ್ಮಾ ಶಿವಮೊಗ್ಗ ಇಂದು ಶಿಕ್ಷಣ ಪದ್ಧತಿಯಲ್ಲಿ ಮಕ್ಕಳು ಓದಬಯಸೋದು ಬೇರೆ, ಪೋಷಕರು, ಉಪನ್ಯಾಸಕರು ಮೂಗು ಹಿಡಿದು ಕುಡಿಸೋದೇ ಬೇರೆ. ಇದನ್ನು ಸಿನಿಮಾದಲ್ಲಿ ಹೇಳುವ ಪ್ರಯತ್ನವೇ 'ವಾಸ್ಕೋಡಿಗಾಮ' ಚಿತ್ರ. ಆದರೆ,...

View Article

ಗಂಗಾ: ಗಂಗಾವತಾರದಲ್ಲಿ ಅರ್ಧನಾರೇಶ್ವರಿ

ಕನ್ನಡ ಚಿತ್ರ : ಗಂಗಾ - ಶರಣು ಹುಲ್ಲೂರು ಸಾಂಸಾರಿಕ ಚಿತ್ರಗಳು ಅಂದಾಕ್ಷಣ ಸಾಮಾನ್ಯವಾಗಿ ತ್ಯಾಗಮಯ ಕತೆಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಗಂಗಾ ಸಿನಿಮಾದಲ್ಲೂ ಅಂಥದ್ದೇ ಕತೆ ಇದೆ. ಕಣ್ಣೀರಿನ ಕತೆಯ ಜತೆಗೆ ಆ್ಯಕ್ಷನ್ ದೃಶ್ಯಗಳನ್ನು ಅರೆದು,...

View Article

ತಿಪ್ಪಜ್ಜಿ ಸರ್ಕಲ್: ಮನಪರಿವರ್ತನೆ ಮಾಡುವ ತಿಪ್ಪಜ್ಜಿ

ಕನ್ನಡ ಚಿತ್ರ * ಪದ್ಮಾ ಶಿವಮೊಗ್ಗ ಕಾದಂಬರಿಕಾರ ಬಿ.ಎಲ್ ವೇಣು ಬರೆದ ಕತೆ 'ತಿಪ್ಪಜ್ಜಿ ಸರ್ಕಲ್' ಸಿನಿಮಾ ಆಗಿ ತೆರೆಕಂಡಿದೆ. ತಿಪ್ಪಜ್ಜಿ ಎಂಬ ದೇವದಾಸಿಯ ಜೀವನ ಕತೆಯ ಮೂಲ ಸತ್ವಕ್ಕೆ, ನೈಜತೆಗೆ ಧಕ್ಕೆ ಬರದಂತೆ ಸೂಕ್ಷ್ಮವಾಗಿ ಕಟ್ಟಿಕೊಟ್ಟಿದ್ದಾರೆ...

View Article


ಬೆತ್ತನಗೆರೆ: ಮಾಸ್ ಮಸಾಲ್ ಪುರಿ

ಕನ್ನಡ ಚಿತ್ರ * ಎಚ್. ಮಹೇಶ್ ಸ್ಯಾಂಡಲ್‌ವುಡ್‌ನಲ್ಲಿ ಬಂದಿರುವ ಸಾಕಷ್ಟು ರೌಡಿಸಂ ಚಿತ್ರಗಳ ಪೈಕಿ ಕೆಲವೇ ಕೆಲವನ್ನು ಪ್ರೇಕ್ಷಕ ಇಷ್ಟಪಟ್ಟಿದ್ದಾನೆ. ಉಳಿದವುಗಳಿಂದ ದೂರವೇ ಉಳಿದಿದ್ದಾನೆ. ಬೆತ್ತನಗೆರೆ ಚಿತ್ರದ ಕತೆ ಎಲ್ಲರಿಗೂ ಗೊತ್ತಿರುವಂಥದ್ದೆ....

View Article

ಮನಮೆಚ್ಚಿದ ಬಂಗಾರು: ಮಚ್ಚಿನ ಕತೆಯಲ್ಲ, ಮನುಕುಲದ ವ್ಯಥೆ

ಕನ್ನಡ ಚಿತ್ರ * ಶರಣು ಹುಲ್ಲೂರು ಮನೆ ಮೆಚ್ಚುವ ಚಿತ್ರಗಳು ಮರೆಯಾಗುತ್ತಿರುವ ಈ ಹೊತ್ತಿನಲ್ಲಿ, ಮನಮೆಚ್ಚಿದ ಬಂಗಾರು ಬಿಡುಗಡೆ ಆಗಿದೆ. ಅದೂ ಕಣ್ಣೀರಿನ ಕತೆಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ನಿರ್ದೇಶನದಲ್ಲಿ. ಸಾಮಾನ್ಯವಾಗಿ ಸಾಯಿ ಪ್ರಕಾಶ್‌ರ...

View Article


ರಾಕ್ಷಸಿ: ರಾಕ್ಷಸಿಯ ಪ್ರೇಮ್ ಕಹಾನಿ

ಕನ್ನಡ ಚಿತ್ರ * ಎಚ್. ಮಹೇಶ್ ಇದುವರೆಗೂ ಪ್ರೇಕ್ಷಕ ದೆವ್ವಗಳು ಎಂದರೆ ಮಾನವರಿಗೆ ಕೆಟ್ಟದು ಮಾಡುತ್ತವೆ, ಅವುಗಳಿಂದ ರಕ್ಷಿಸಿಕೊಳ್ಳಲು ಮಂತ್ರವಾದಿಗಳ ಮೊರೆ ಹೋಗುವುದು , ದೇವರ ಮೊರೆ ಹೋಗುವ ಚಿತ್ರಗಳನ್ನು ನೋಡಿದ್ದಾನೆ. ಆದರೆ ಫಾರ್ ಎ ಚೇಂಜ್ ಈ...

View Article

ಊಜಾ: ಆಟಕ್ಕುಂಟು ಲೆಕ್ಕಕ್ಕಿಲ್ಲ

ಕನ್ನಡ ಚಿತ್ರ * ಶರಣು ಹುಲ್ಲೂರು ಕನ್ನಡದಲ್ಲಿ ಸದ್ಯ ಹಾರರ್ ಸಿನಿಮಾ ಸುಗ್ಗಿ. ಹೆದರಿಸುವ ಇಂಥ ಚಿತ್ರಗಳು ವಾರಕ್ಕೊಂದು ತೆರೆ ಕಾಣುತ್ತಿವೆ. ಈ ಸಾಲಲ್ಲಿ ಹೊಸದಾಗಿ ಸೇರಿದ್ದು ಊಜಾ ಸಿನಿಮಾ. ಮರ ಸುತ್ತುವ ಪ್ರೇಮಿಗಳ ಕತೆಗಿಂತ ಹೆದರಿಸುವ ಮತ್ತು...

View Article


ವಂಶೋದ್ಧಾರಕ : ಆದರ್ಶಪ್ರಾಯ ವಂಶೋದ್ಧಾರಕ

ಕನ್ನಡ ಚಿತ್ರ * ಪದ್ಮಾ ಶಿವಮೊಗ್ಗ ಜನರನ್ನು ಸೆಳೆಯಲು ಚಿತ್ರರಂಗದವರು ರಂಜನೀಯ ಕತೆ, ಫಾರಿನ್ ಲೊಕೇಷನ್‌ಗಳತ್ತ ಹೊರಳಿರುವ ಸಮಯದಲ್ಲಿ ಮತ್ತೆ ಗ್ರಾಮದತ್ತ ಮುಖ ಮಾಡಿದ್ದಾರೆ ನಿರ್ದೇಶಕ ಆದಿತ್ಯ ಚಿಕ್ಕಣ್ಣ. ರಾಜ್ ಕುಮಾರ್ ಅಭಿನಯದ ಚಿತ್ರಗಳಲ್ಲಿ...

View Article

ರಾಮ್‌ಲೀಲಾ: ರಾಮನ ಮಾಮೂಲಿ ಲೀಲೆ

ಕನ್ನಡ ಚಿತ್ರ * ಪದ್ಮಾ ಶಿವಮೊಗ್ಗ ತೆಲುಗಿನ ಲೌಕ್ಯಂ ಚಿತ್ರದ ರಿಮೇಕ್ ಆದ ರಾಮ್‌ಲೀಲಾ ಹೊಸದೇನನ್ನೂ ಹೇಳದೆ, ಚಿತ್ರದುದ್ದಕ್ಕೂ ಪ್ರೇಕ್ಷಕನನ್ನು ಗೊಂದಲದಲ್ಲಿ ಕೆಡುವುತ್ತಲೇ ಒಂದಿಷ್ಟು ನಗಿಸುತ್ತದೆ. ಹಳೇ ಕತೆ ಹೊಸ ಸಿನಿಮಾ ಎನ್ನುವಂತೆ ಚಿರಂಜೀವಿ...

View Article

ಪ್ರೇಮ್ ರತನ್ ಧನ್ ಪಾಯೋ: ಕೌಟುಂಬಿಕ ಮೌಲ್ಯ ಸಾರುವ ಪ್ರೇಮ್

ಹಿಂದಿ ಚಿತ್ರ * ಎಚ್.ಮಹೇಶ್ ಸಲ್ಮಾನ್ ಖಾನ್ ಚಿತ್ರಗಳ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿದ್ದಾರೆ ಎಂಬುವುದಕ್ಕೆ ಅವರ ಭಜರಂಗಿ ಬಾಯ್ ಜಾನ್ ಹಾಗೂ ಪ್ರೇಮ್ ರತನ್ ಧನ್ ಪಾಯೋ ಚಿತ್ರಗಳೇ ಸಾಕ್ಷಿ. ಚಿತ್ರದಲ್ಲಿ ಕೌಟುಂಬಿಕ ಮೌಲ್ಯಗಳು ಎಷ್ಟು ಮುಖ್ಯ...

View Article
Browsing all 6795 articles
Browse latest View live


<script src="https://jsc.adskeeper.com/r/s/rssing.com.1596347.js" async> </script>